ಬೆಂಗಳೂರು: ಎಸೆಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿಗೆ ಪ್ರಥಮ, ಸಿರ್ಸಿ ಶೈಕ್ಷಣಿಕ ಜಿಲ್ಲೆಗೆಎರಡನೆ ಸ್ಥಾನ; ವಿದ್ಯಾರ್ಥಿನಿಯರೇ ಮೇಲುಗೈ

ಒಟ್ಟು 8,25,131 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪರೀಕ್ಷೆ ತೆಗೆದುಕೊಂಡಿದ್ದರು. ಅವರಲ್ಲಿ ಶೇ.81.16ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದರೆ, ಶೇ.76.73 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಬೆಂಗಳೂರು: ‘ಗಣಿ ದೇಣಿಗೆ’ ಪ್ರಕರಣ: ಯಡಿಯೂರಪ್ಪ ಹಾಗೂ ಇತರರ ವಿರುದ್ಧ ಸಿಬಿಐಯಿಂದ ಎಫ್‌ಐಆರ್ ದಾಖಲು

ಬೆಂಗಳೂರು: ‘ದೇಣಿಗೆ’ ಪಡೆದು ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಿಬಿಐ ಮಂಗಳವಾರ ಎಫ್‌ಐಆರ್ ದಾಖಲಿಸಿದ್ದು, ತನಿಖೆ ಆರಂಭಿಸಿದೆ.‘ಗಣಿ ದೇಣಿಗೆ’ ಹಾಗೂ ರಾಚೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಯಡಿಯೂರಪ್ಪ ...
Full story
image

ಬಂಟ್ವಾಳ:ನೇತ್ರಾವತಿ ತೀರದಲ್ಲಿ ‘ಅಣಕು’ ರಕ್ಷಣೆ

ಸುಮಾರು 2 ಗಂಟೆಗಳ ಕಾಲ ನಡೆದ ವಿವಿಧ ಬಗೆಯ ಪ್ರಾತ್ಯಕ್ಷಿಕೆಗಳನ್ನು ನೇತ್ರಾವತಿ ನದಿಯ ಹೊಸ ಸೇತುವೆಯ ಮೇಲೆ ಹಾಗೂ ನದಿ ದಂಡೆಯಲ್ಲಿ ಜಮಾಯಿಸಿದ ಜನಸಮೂಹ ಕಂಡು ಅಚ್ಚರಿಪಟ್ಟರು...
Full story

ಬಿಜೆಪಿಯಲ್ಲಿ ಹೊಸ ಸಮಸ್ಯೆ ಉದ್ಭವ: ಅಸ್ನೋಟಿಕರ್, ಜಾರಕಿಹೊಳಿ ಬಣದಿಂದ ರೆಸಾರ್ಟ್ ರಾಜಕಾರಣಕ್ಕೆ ಸಿದ್ಧತೆ

ಸಚಿವ ಸಂಪುಟ ವಿಸ್ತರಣೆ ಹಾಗೂ ಪ್ರಮುಖ ಖಾತೆಗಳ ಮರುವಿಂಗಡನೆಗೆ ಆಗ್ರಹಿಸಿ ಆನಂದ್ ಅಸ್ನೋಟಿಕರ್ ಹಾಗೂ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ತಂಡವು ಗೋವಾದಲ್ಲಿ ರೆಸಾರ್ಟ್ ರಾಜಕಾರಣಕ್ಕೆ ಮೊರೆ ಹೋಗಲಿದ್ದು, ಇಲ್ಲಿನ ಲೀಲಾ ಪ್ಯಾಲೇಸ್ ಹೊಟೇಲ್‌ನಲ್ಲಿ ತಂಗಲಿದೆ ಎಂದು ಮೂಲಗಳು ತಿಳಿಸಿವೆ....
Full story
Log in
Powered by SahilOnline.org